ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

Published : Mar 29, 2020, 02:46 PM ISTUpdated : Mar 29, 2020, 03:23 PM IST

ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್/ ದಾವಣಗೆರೆಯಲ್ಲಿ ಸುತ್ತಾಡುತ್ತಿದ್ದ ಶಾಸಕ ಎಂಪಿ ರೇಣುಕಾರ್ಯಗೆ ಜಿಲ್ಲಾಧಿಕಾರಿ ಕ್ಲಾಸ್/ ಜನಪ್ರತಿನಿಧಿಗಳೇ ಹೀಗೆ ಮಾಡಿದರೆ ಹೇಗೆ?

ದಾವಣಗೆರೆ(ಮಾ. 29) ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್ ಆಗಿದ್ದರೆ ಈ ಶಾಸಕರು ಮಾತ್ರ ಸುತ್ತಾಟ ಮಾಡುತ್ತಿದ್ದರು. ಇದನ್ನು ಕಂಡ ಜಿಲ್ಲಾಧಿಕಾರಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಅವತಾರ; ರಸ್ತೆಗೆ ಮಣ್ಣು ಹಾಕಿ ಬಾರ್ಡರ್ ಬಂದ್

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಸುತ್ತಾಟ ಮಾಡುತ್ತಿದ್ದುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡ್ಡಾಡಿದ್ದಕ್ಕೆ ರೇಣುಕಾಚಾರ್ಯ ಕೊಟ್ಟ ಪ್ರತಿಕ್ರಿಯೆ

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?