ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

Published : Mar 29, 2020, 02:46 PM ISTUpdated : Mar 29, 2020, 03:23 PM IST

ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್/ ದಾವಣಗೆರೆಯಲ್ಲಿ ಸುತ್ತಾಡುತ್ತಿದ್ದ ಶಾಸಕ ಎಂಪಿ ರೇಣುಕಾರ್ಯಗೆ ಜಿಲ್ಲಾಧಿಕಾರಿ ಕ್ಲಾಸ್/ ಜನಪ್ರತಿನಿಧಿಗಳೇ ಹೀಗೆ ಮಾಡಿದರೆ ಹೇಗೆ?

ದಾವಣಗೆರೆ(ಮಾ. 29) ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್ ಆಗಿದ್ದರೆ ಈ ಶಾಸಕರು ಮಾತ್ರ ಸುತ್ತಾಟ ಮಾಡುತ್ತಿದ್ದರು. ಇದನ್ನು ಕಂಡ ಜಿಲ್ಲಾಧಿಕಾರಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಅವತಾರ; ರಸ್ತೆಗೆ ಮಣ್ಣು ಹಾಕಿ ಬಾರ್ಡರ್ ಬಂದ್

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಸುತ್ತಾಟ ಮಾಡುತ್ತಿದ್ದುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡ್ಡಾಡಿದ್ದಕ್ಕೆ ರೇಣುಕಾಚಾರ್ಯ ಕೊಟ್ಟ ಪ್ರತಿಕ್ರಿಯೆ

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!