ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

Published : Mar 29, 2020, 02:46 PM ISTUpdated : Mar 29, 2020, 03:23 PM IST

ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್/ ದಾವಣಗೆರೆಯಲ್ಲಿ ಸುತ್ತಾಡುತ್ತಿದ್ದ ಶಾಸಕ ಎಂಪಿ ರೇಣುಕಾರ್ಯಗೆ ಜಿಲ್ಲಾಧಿಕಾರಿ ಕ್ಲಾಸ್/ ಜನಪ್ರತಿನಿಧಿಗಳೇ ಹೀಗೆ ಮಾಡಿದರೆ ಹೇಗೆ?

ದಾವಣಗೆರೆ(ಮಾ. 29) ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್ ಆಗಿದ್ದರೆ ಈ ಶಾಸಕರು ಮಾತ್ರ ಸುತ್ತಾಟ ಮಾಡುತ್ತಿದ್ದರು. ಇದನ್ನು ಕಂಡ ಜಿಲ್ಲಾಧಿಕಾರಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಅವತಾರ; ರಸ್ತೆಗೆ ಮಣ್ಣು ಹಾಕಿ ಬಾರ್ಡರ್ ಬಂದ್

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಸುತ್ತಾಟ ಮಾಡುತ್ತಿದ್ದುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡ್ಡಾಡಿದ್ದಕ್ಕೆ ರೇಣುಕಾಚಾರ್ಯ ಕೊಟ್ಟ ಪ್ರತಿಕ್ರಿಯೆ

"

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!