ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

ಕೊರೋನಾ ಇದ್ದರೂ ಬಿಂದಾಸ್ ತಿರುಗುತ್ತಿದ್ದ ರೇಣುಕಾಗೆ ಡಿಸಿ ಬಿಸಿ!

Published : Mar 29, 2020, 02:46 PM ISTUpdated : Mar 29, 2020, 03:23 PM IST

ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್/ ದಾವಣಗೆರೆಯಲ್ಲಿ ಸುತ್ತಾಡುತ್ತಿದ್ದ ಶಾಸಕ ಎಂಪಿ ರೇಣುಕಾರ್ಯಗೆ ಜಿಲ್ಲಾಧಿಕಾರಿ ಕ್ಲಾಸ್/ ಜನಪ್ರತಿನಿಧಿಗಳೇ ಹೀಗೆ ಮಾಡಿದರೆ ಹೇಗೆ?

ದಾವಣಗೆರೆ(ಮಾ. 29) ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ ಡೌನ್ ಆಗಿದ್ದರೆ ಈ ಶಾಸಕರು ಮಾತ್ರ ಸುತ್ತಾಟ ಮಾಡುತ್ತಿದ್ದರು. ಇದನ್ನು ಕಂಡ ಜಿಲ್ಲಾಧಿಕಾರಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಅವತಾರ; ರಸ್ತೆಗೆ ಮಣ್ಣು ಹಾಕಿ ಬಾರ್ಡರ್ ಬಂದ್

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಸುತ್ತಾಟ ಮಾಡುತ್ತಿದ್ದುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡ್ಡಾಡಿದ್ದಕ್ಕೆ ರೇಣುಕಾಚಾರ್ಯ ಕೊಟ್ಟ ಪ್ರತಿಕ್ರಿಯೆ

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!