ಕಾಂಗ್ರೆಸ್ VS ಬಿಜೆಪಿ, ಲಾಕ್ ಡೌನ್ ನಡುವೆ ಈ ರಾಜಕಾರಣ ಬೇಕಿತ್ತಾ?

May 7, 2020, 7:16 PM IST

ಬೆಂಗಳೂರು(ಮೇ. 07) ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಡುವೆ ತಿಕ್ಕಾಟ ಶುರುವಾಗಿದೆ. ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಮದ್ಯಪ್ರಿಯರಿಗೆ ಮತ್ತೊಂದು ಶುಭ ಸುದ್ದಿ, ಹೊಸ ಸಾಹಸಕ್ಕೆ ಕೈ ಹಾಕಿದ ಕಂಪನಿ

ಕಾರ್ಮಿಕರ ಮೇಲೆ ಒತ್ತಡ ಹಾಕಿ ಅವರನ್ನು ಹಿಡಿದಿಟ್ಟುಕೊಳ್ಳಲಾಗಿದೆ ಎಂಬ ಆರೋಪಕ್ಕೆ ಕಂದಾಯ ಸಚಿವ ಆರ್. ಅಶೋಕ ಖಟುವಾದ ಪ್ರತಿಕ್ರಿಯೆ ನೀಡಿದ್ದಾರೆ.