ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!