ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?