ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್