ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ