ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ