ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ

Published : Mar 14, 2020, 08:36 PM IST

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.

ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ 

ಈ ನಡುವೆ  ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು. 

"

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!