Apr 14, 2021, 6:48 PM IST
ಬೆಂಗಳೂರು (ಏ. 14) ಕೊರೋನಾ ಕರಾಳತೆ ಬಗ್ಗೆ ಕೇಂದ್ರದ ತಜ್ಞರು ಆತಂಕಕಾರಿ ಅಂಶ ಹೇಳಿದ್ದಾರೆ. ಮುಂದಿನ ಎರಡು ತಿಂಗಳು ಗರಿಷ್ಠ ಕೇಸು ದಾಖಲಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಎರಡನೇ ಅಲೆ ವ್ಯಾಪಿಸುತ್ತಿದ್ದು ಬಾಲಿವುಡ್ ನ ಅನೇಕರಿಗೂ ತಗುಲಿದೆ. ಅಕ್ಷಯ್ ಕುಮಾರ್ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ಎರಡನೇ ಅಲೆ ನಿಯಂಣತ್ರಣಕ್ಕೆ ಸರ್ಕಾರಗಳು ಹರಸಾಹಸ ಮಾಡುತ್ತಿವೆ. ನಿಯಂತ್ರಣ ಸಂಬಂಧ ಸರ್ಕಾರಗಳು ಮೇಲಿಂದ ಮೇಲೆ ಸಭೆ ಮಾಡುತ್ತಿವೆ.