ಕರಗದ ಮೇಲೂ ಕರೋನಾ ಕರಿನೆರಳು; ಉತ್ಸವ ಆಚರಣೆ ಅನುಮಾನ

ಕರಗದ ಮೇಲೂ ಕರೋನಾ ಕರಿನೆರಳು; ಉತ್ಸವ ಆಚರಣೆ ಅನುಮಾನ

Published : Mar 10, 2020, 08:09 PM ISTUpdated : Mar 10, 2020, 08:26 PM IST

ಬೆಂಗಳೂರು ಕರಗದ ಮೇಲೆ ಕರೋನಾ ಪರಿಣಾಮ/ ಕರಗ ಆಚರಣೆ ಬಗ್ಗೆ ಸಿಎಂ ಜತೆಮಾತನಾಡಿ ತೀರ್ಮಾನ/ ಕರಗ ಮಹೋತ್ಸವ ಬೆಂಗಳೂರು ಮಟ್ಟಿಗೆ ಒಂದು ದೊಡ್ಡ ಉತ್ಸವ

ಬೆಂಗಳೂರು[ಮಾ. 10]  ಬೆಂಗಳೂರು ಕರಗದ ಮೇಲೆಯೂ ಕರೋನಾ ವೖರಸ್ ಪರಿಣಾಮ ಬೀರಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಕರಗ ಆಚರಣೆ ಮಾಡಬೇಕೋ? ಬೇಡವೋ? ಎಂಬುದರ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಕರಗ ಉತ್ಸವ ಬೆಂಗೂಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುತ್ತದೆ. ಬೆಂಗಳೂರು ಸೇರಿದಂತೆ ಸುತ್ತಲಿನ ಜನ ಕರಗಕ್ಕೆ ಭೇಟಿ ನೀಡುತ್ತಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!