ಕರಗದ ಮೇಲೂ ಕರೋನಾ ಕರಿನೆರಳು; ಉತ್ಸವ ಆಚರಣೆ ಅನುಮಾನ

ಕರಗದ ಮೇಲೂ ಕರೋನಾ ಕರಿನೆರಳು; ಉತ್ಸವ ಆಚರಣೆ ಅನುಮಾನ

Published : Mar 10, 2020, 08:09 PM ISTUpdated : Mar 10, 2020, 08:26 PM IST

ಬೆಂಗಳೂರು ಕರಗದ ಮೇಲೆ ಕರೋನಾ ಪರಿಣಾಮ/ ಕರಗ ಆಚರಣೆ ಬಗ್ಗೆ ಸಿಎಂ ಜತೆಮಾತನಾಡಿ ತೀರ್ಮಾನ/ ಕರಗ ಮಹೋತ್ಸವ ಬೆಂಗಳೂರು ಮಟ್ಟಿಗೆ ಒಂದು ದೊಡ್ಡ ಉತ್ಸವ

ಬೆಂಗಳೂರು[ಮಾ. 10]  ಬೆಂಗಳೂರು ಕರಗದ ಮೇಲೆಯೂ ಕರೋನಾ ವೖರಸ್ ಪರಿಣಾಮ ಬೀರಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಕರಗ ಆಚರಣೆ ಮಾಡಬೇಕೋ? ಬೇಡವೋ? ಎಂಬುದರ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಕರಗ ಉತ್ಸವ ಬೆಂಗೂಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುತ್ತದೆ. ಬೆಂಗಳೂರು ಸೇರಿದಂತೆ ಸುತ್ತಲಿನ ಜನ ಕರಗಕ್ಕೆ ಭೇಟಿ ನೀಡುತ್ತಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!