ಬೆಂಗಳೂರಿನ ಸಹಕಾರ ಸಂಘದ ಕಚೇರಿಯಲ್ಲಿ ಭ್ರಷ್ಟಾಚಾರ: ಇಲ್ಲಿ ಬ್ರೋಕರ್‌ಗಳದ್ದೇ ದರ್ಬಾರ್

ಬೆಂಗಳೂರಿನ ಸಹಕಾರ ಸಂಘದ ಕಚೇರಿಯಲ್ಲಿ ಭ್ರಷ್ಟಾಚಾರ: ಇಲ್ಲಿ ಬ್ರೋಕರ್‌ಗಳದ್ದೇ ದರ್ಬಾರ್

Published : Nov 13, 2022, 12:14 PM IST

ಬೆಂಗಳೂರಿನಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದ್ದು, ಈ ಕಚೇರಿಯಲ್ಲಿ ಲಂಚ ಕೊಡದಿದ್ರೆ ಯಾವ ಕೆಲಸವೂ ಆಗಲ್ಲ.
 

ಸಹಕಾರ ಸಂಘ ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಯಾವುದೇ ನೋಂದಣಿಗಾದ್ರೂ ಇಲ್ಲಿ ಲಂಚ ಕೊಡಲೇಬೇಕು. ಈ ಕಚೇರಿಯಲ್ಲಿ ಬ್ರೋಕರ್‌ಗಳದ್ದೇ ದರ್ಬಾರ್‌ ಇದೆ‌. ರಹಸ್ಯ ಕಾರ್ಯಾಚರಣೆಯಲ್ಲಿ ಬ್ರೋಕರ್‌ಗಳ ಮುಖವಾಡ ಬಯಲಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ ವಲಯ 4ರ ಸಹಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಶರಣು, ಮುನ್ನಾ ಎಂಬ ಬ್ರೋಕರ್‌ಗಳಿಂದ  ಹಗಲು ದರೋಡೆ ನಡೆದಿದ್ದು, ಸರ್ಕಾರಿ ಕೆಲಸವನ್ನು ಇಲ್ಲಿ ಬ್ರೊಕರ್'ಗಳೇ ಮಾಡುತ್ತಾರೆ. ಅಧಿಕಾರಿಗಳ ಸೀಲ್‌ ಹಾಕಿ ನೋಂದಣಿ ಮಾಡಿಕೊಡುತ್ತಾರೆ. ಸರ್ಕಾರಿ ಶುಲ್ಕ 1000 ಇದ್ರೆ   ಬ್ರೋಕರ್ಸ್‌ ತಗೊಳ್ಳುವುದು 9 ಸಾವಿರ. ನೋಂದಣಿಗೆ ತೆರಳಿದ್ದ ಅಭಿಷೇಕ್‌'ಗೆ 9 ಸಾವಿರ ಲಂಚಕ್ಕೆ ಡಿಮ್ಯಾಂಡ್‌ ಮಾಡಲಾಗಿದ್ದು, ವಿಡಿಯೋ ರೆಕಾರ್ಡ್‌ ಮಾಡಿಕೊಂಡು  ಅವರು ದೂರ ನೀಡಿದ್ದಾರೆ.

ಲೋಕ ಅದಾಲತ್‌ನಲ್ಲಿ 34 ಸಾವಿರ ಪ್ರಕರಣಗಳ ಇತ್ಯರ್ಥ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more