ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

Published : Nov 12, 2023, 11:08 AM IST

ರಾಜ್ಯದ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ  ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆ ಸಹ ಒಂದು. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೈತರು, ವರ್ತಕರು ತಮ್ಮ ವ್ಯವಹಾರವನ್ನ ಇದೇ ಮಾರುಕಟ್ಟೆ ಮೂಲಕ ಮಾಡ್ತಾರೆ.‌ ಆದರೆ ಈಗ ಇದೇ ಮಾರುಕಟ್ಟೆಯ ಆಡಳಿತ ಮಂಡಳಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ..ಅಷ್ಟೇ ಅಲ್ಲದೇ ರಾಜ್ಯಪಾಲರ ಬಳಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಗಳಾದ(APMC market) ಯಶವಂತಪುರ(Yeshavantpur) ಮತ್ತು ದಾಸನಪುರ ಮಾರ್ಕೆಟ್(Dasanpur market) ಭ್ರಷ್ಟಾಚಾರ(Corruption) ತಾಂಡವವಾಡುತ್ತಿದೆಯಂತೆ . ಸೆಕ್ಯುರಿಟಿ ಗಾರ್ಡ್ ಮತ್ತು ಕಸ ಗೂಡಿಸುವವರ ಹೆಸರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಣವನ್ನು ಸುಳ್ಳು ಲೆಕ್ಕ ತೋರಿಸಿ ದೋಚುತ್ತಿದ್ದರಂತೆ. ಈ ರೀತಿ ಸಾಕಷ್ಟು ಸುಳ್ಳು ಲೆಕ್ಕ ತೋರಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟ ಉಂಟು ಮಾಡಿರುವ  ಆರೋಪ ಕೇಳಿಬಂದಿದೆ. ಈ ಸಂಬಂಧ ಎಪಿಎಂಸಿ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಪರಮೇಶ್ ದೂರು ನೀಡಿದ್ದಾರೆ. ಇನ್ನೂ ರಾಜ್ಯಪಾಲರಿಗೆ ಸಲ್ಲಿಕೆಯಾಗಿರೋ ದೂರಿನಲ್ಲಿ ಭ್ರಷ್ಟಾಚಾರದ ಬಗ್ಗೆ ಕೃಷಿ ಉತ್ಪನ್ನ ಸಚಿವರ ಗಮನಕ್ಕಿದ್ರೂ, ಸಚಿವರು ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಆರೋಪ  ಚರ್ಚೆ ಗ್ರಾಸವಾಗಿದೆ. ನಿತ್ಯ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಯುವ ಜಾಗದಲ್ಲಿ ಸದ್ಯ ಅಧಿಕಾರಿಗಳ ವಿರುದ್ಧ ಕೇಳಿಬಂದಿರೋ ಆರೋಪ ಗಂಭೀರವಾದದ್ದೆ. ಆದರೆ ಸದ್ಯ ಸಲ್ಲಿಕೆಯಾಗಿರೋ ದೂರಿನನ್ವಯ ರಾಜ್ಯಪಾಲರು ಯಾವ ರೀತಿ ಕ್ರಮವಹಿಸುತ್ತಾರೆ ಕಾದುನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಜೊತೆ ಶ್ರೀಲೀಲಾ ಲುಂಗಿ ಡ್ಯಾನ್ಸ್‌: ಗುಂಟೂರು ಖಾರಂ ಸಿಕ್ಕಾಪಟ್ಟೆ ಘಾಟು ನಾಟು!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more