ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

Published : Nov 12, 2023, 11:08 AM IST

ರಾಜ್ಯದ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ  ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆ ಸಹ ಒಂದು. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೈತರು, ವರ್ತಕರು ತಮ್ಮ ವ್ಯವಹಾರವನ್ನ ಇದೇ ಮಾರುಕಟ್ಟೆ ಮೂಲಕ ಮಾಡ್ತಾರೆ.‌ ಆದರೆ ಈಗ ಇದೇ ಮಾರುಕಟ್ಟೆಯ ಆಡಳಿತ ಮಂಡಳಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ..ಅಷ್ಟೇ ಅಲ್ಲದೇ ರಾಜ್ಯಪಾಲರ ಬಳಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಗಳಾದ(APMC market) ಯಶವಂತಪುರ(Yeshavantpur) ಮತ್ತು ದಾಸನಪುರ ಮಾರ್ಕೆಟ್(Dasanpur market) ಭ್ರಷ್ಟಾಚಾರ(Corruption) ತಾಂಡವವಾಡುತ್ತಿದೆಯಂತೆ . ಸೆಕ್ಯುರಿಟಿ ಗಾರ್ಡ್ ಮತ್ತು ಕಸ ಗೂಡಿಸುವವರ ಹೆಸರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಣವನ್ನು ಸುಳ್ಳು ಲೆಕ್ಕ ತೋರಿಸಿ ದೋಚುತ್ತಿದ್ದರಂತೆ. ಈ ರೀತಿ ಸಾಕಷ್ಟು ಸುಳ್ಳು ಲೆಕ್ಕ ತೋರಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟ ಉಂಟು ಮಾಡಿರುವ  ಆರೋಪ ಕೇಳಿಬಂದಿದೆ. ಈ ಸಂಬಂಧ ಎಪಿಎಂಸಿ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಪರಮೇಶ್ ದೂರು ನೀಡಿದ್ದಾರೆ. ಇನ್ನೂ ರಾಜ್ಯಪಾಲರಿಗೆ ಸಲ್ಲಿಕೆಯಾಗಿರೋ ದೂರಿನಲ್ಲಿ ಭ್ರಷ್ಟಾಚಾರದ ಬಗ್ಗೆ ಕೃಷಿ ಉತ್ಪನ್ನ ಸಚಿವರ ಗಮನಕ್ಕಿದ್ರೂ, ಸಚಿವರು ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಆರೋಪ  ಚರ್ಚೆ ಗ್ರಾಸವಾಗಿದೆ. ನಿತ್ಯ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಯುವ ಜಾಗದಲ್ಲಿ ಸದ್ಯ ಅಧಿಕಾರಿಗಳ ವಿರುದ್ಧ ಕೇಳಿಬಂದಿರೋ ಆರೋಪ ಗಂಭೀರವಾದದ್ದೆ. ಆದರೆ ಸದ್ಯ ಸಲ್ಲಿಕೆಯಾಗಿರೋ ದೂರಿನನ್ವಯ ರಾಜ್ಯಪಾಲರು ಯಾವ ರೀತಿ ಕ್ರಮವಹಿಸುತ್ತಾರೆ ಕಾದುನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಜೊತೆ ಶ್ರೀಲೀಲಾ ಲುಂಗಿ ಡ್ಯಾನ್ಸ್‌: ಗುಂಟೂರು ಖಾರಂ ಸಿಕ್ಕಾಪಟ್ಟೆ ಘಾಟು ನಾಟು!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more