BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

Published : Feb 05, 2022, 03:05 PM IST

*ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳ ಕೋಟ್ಯಂತರ ರೂ. ಹಗರಣ
*ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ
*ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ

ಬೆಂಗಳೂರು (ಫೆ. 05); ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Bengaluru Development Authority) ಭೂ ಹಗರಣ ಬಗೆದಷ್ಟುಹೊರ ಬರುತ್ತಿದ್ದು, ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳು ಮಾಡಿರುವ ಕೋಟ್ಯಂತರ ರೂ. ಹಗರಣ ಈಗ ಬೆಳಕಿಗೆ ಬಂದಿದೆ.  ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನಕಲಿ ಚಾಪಾ ಕಾದ ಸೃಷ್ಟಿಸಿ ಅಧಿಕಾರಿಗಳು ಬಿಡಿಎ ಜಾಗ ಕಬಳಿಸಿದ್ದಾರೆ. ನಿರ್ಗತಿಕರಿಗೆ ನೀಡುವ ಸ್ಲಂ ಬೋರ್ಡ್‌ ನೀಡುವ ಸೈಟ್‌ಗಳಲ್ಲಿ ಬೃಹತ್‌ ಅಕ್ರಮ ನಡೆದಿದ್ದು, ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ ಮಾಡಲಾಗಿದೆ. ಅರ್ಕಾವತಿ, ವಿಶ್ವೇಶ್ವರಯ್ಯ ಬಡಾವಣೆ ಸೇರಿ ಹಲವು ಬಡಾವಣೆಗಳಲ್ಲಿ ಅಕ್ರಮ ನಡೆದಿದೆ. ಈ ಕುರಿತ ಎಕ್ಸ್‌ಕ್ಲ್ಯೂಸಿವ್ ವರದಿ ಇಲ್ಲಿದೆ

ಇದನ್ನೂ ಓದಿ: BDA Corruption : ಕಾರ್ನರ್‌ ಸೈಟ್‌ಗಾಗಿ ಎಂತೆಂಥಾ ಗೋಲ್‌ ಮಾಲ್‌.. ನಿಪುಣರೇ ಬೆಚ್ಚಬೇಕು!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more