BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

Published : Feb 05, 2022, 03:05 PM IST

*ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳ ಕೋಟ್ಯಂತರ ರೂ. ಹಗರಣ
*ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ
*ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ

ಬೆಂಗಳೂರು (ಫೆ. 05); ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Bengaluru Development Authority) ಭೂ ಹಗರಣ ಬಗೆದಷ್ಟುಹೊರ ಬರುತ್ತಿದ್ದು, ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳು ಮಾಡಿರುವ ಕೋಟ್ಯಂತರ ರೂ. ಹಗರಣ ಈಗ ಬೆಳಕಿಗೆ ಬಂದಿದೆ.  ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನಕಲಿ ಚಾಪಾ ಕಾದ ಸೃಷ್ಟಿಸಿ ಅಧಿಕಾರಿಗಳು ಬಿಡಿಎ ಜಾಗ ಕಬಳಿಸಿದ್ದಾರೆ. ನಿರ್ಗತಿಕರಿಗೆ ನೀಡುವ ಸ್ಲಂ ಬೋರ್ಡ್‌ ನೀಡುವ ಸೈಟ್‌ಗಳಲ್ಲಿ ಬೃಹತ್‌ ಅಕ್ರಮ ನಡೆದಿದ್ದು, ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ ಮಾಡಲಾಗಿದೆ. ಅರ್ಕಾವತಿ, ವಿಶ್ವೇಶ್ವರಯ್ಯ ಬಡಾವಣೆ ಸೇರಿ ಹಲವು ಬಡಾವಣೆಗಳಲ್ಲಿ ಅಕ್ರಮ ನಡೆದಿದೆ. ಈ ಕುರಿತ ಎಕ್ಸ್‌ಕ್ಲ್ಯೂಸಿವ್ ವರದಿ ಇಲ್ಲಿದೆ

ಇದನ್ನೂ ಓದಿ: BDA Corruption : ಕಾರ್ನರ್‌ ಸೈಟ್‌ಗಾಗಿ ಎಂತೆಂಥಾ ಗೋಲ್‌ ಮಾಲ್‌.. ನಿಪುಣರೇ ಬೆಚ್ಚಬೇಕು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more