BIG Impact: ಸಿಎಂ ತವರಲ್ಲಿ ಲಂಚಾವತಾರ, PWD ಅಧಿಕಾರಿ ಕರ್ತವ್ಯದಿಂದ ವಿಮುಕ್ತಿ

BIG Impact: ಸಿಎಂ ತವರಲ್ಲಿ ಲಂಚಾವತಾರ, PWD ಅಧಿಕಾರಿ ಕರ್ತವ್ಯದಿಂದ ವಿಮುಕ್ತಿ

Published : Jul 16, 2021, 04:09 PM IST

- ಸಿಎಂ ತವರಲ್ಲಿ ಲಂಚಾವತಾರಕ್ಕೆ ಶಿಕ್ಷೆಯಾಗಿಯೇ ಬಿಡ್ತು!

- PWD ಇಲಾಖೆಯಲ್ಲಿದ್ದ ಭ್ರಷ್ಟನ ವಿರುದ್ಧ ಹಿರಿಯ ಅಧಿಕಾರಿಗಳಿಂದ ಕ್ರಮ

- ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಬಿಗ್ ಇಂಪ್ಯಾಕ್ಟ್ !

ಬೆಂಗಳೂರು (ಜು. 16): ಸಿಎಂ ಬಿ.ಎಸ್‌. ಯಡಿಯೂರಪ್ಪ ತವರು ಶಿವಮೊಗ್ಗ ಜಿಲ್ಲೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರದ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌.ಕಾಂ ವರದಿ ಮಾಡಿತ್ತು. ಈಗ ಆ ವರದಿಗೆ ಫಲಶೃತಿ ಸಿಕ್ಕಿದೆ. ಲಂಚಬಾಕ pwd ಇಲಾಖೆಯ ನಗದು ಇಲಾಖೆಯ ಅಧಿಕಾರಿ ವಿರುದ್ಧ ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಲೋಕೋಪಯೋಗಿ ಇಲಾಖೆಯ ಶಿವಮೊಗ್ಗ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದ ನಗದು ಶಾಖೆ ವಿಭಾಗ ಅಧಿಕಾರಿ ಬಿರೇಂದ್ರ ವಿರುದ್ಧ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ. PWD ಇಲಾಖೆ ಕರ್ತವ್ಯದಿಂದ ವಿಮುಕ್ತಿ ನೀಡಿ ಮಾತೃ ಇಲಾಖೆಗೆ ಹಾಜರಾಗಲು ಅದೇಶ ನೀಡಲಾಗಿದೆ.  

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!