BIG Impact: ಸಿಎಂ ತವರಲ್ಲಿ ಲಂಚಾವತಾರ, PWD ಅಧಿಕಾರಿ ಕರ್ತವ್ಯದಿಂದ ವಿಮುಕ್ತಿ

BIG Impact: ಸಿಎಂ ತವರಲ್ಲಿ ಲಂಚಾವತಾರ, PWD ಅಧಿಕಾರಿ ಕರ್ತವ್ಯದಿಂದ ವಿಮುಕ್ತಿ

Published : Jul 16, 2021, 04:09 PM IST

- ಸಿಎಂ ತವರಲ್ಲಿ ಲಂಚಾವತಾರಕ್ಕೆ ಶಿಕ್ಷೆಯಾಗಿಯೇ ಬಿಡ್ತು!

- PWD ಇಲಾಖೆಯಲ್ಲಿದ್ದ ಭ್ರಷ್ಟನ ವಿರುದ್ಧ ಹಿರಿಯ ಅಧಿಕಾರಿಗಳಿಂದ ಕ್ರಮ

- ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಬಿಗ್ ಇಂಪ್ಯಾಕ್ಟ್ !

ಬೆಂಗಳೂರು (ಜು. 16): ಸಿಎಂ ಬಿ.ಎಸ್‌. ಯಡಿಯೂರಪ್ಪ ತವರು ಶಿವಮೊಗ್ಗ ಜಿಲ್ಲೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರದ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌.ಕಾಂ ವರದಿ ಮಾಡಿತ್ತು. ಈಗ ಆ ವರದಿಗೆ ಫಲಶೃತಿ ಸಿಕ್ಕಿದೆ. ಲಂಚಬಾಕ pwd ಇಲಾಖೆಯ ನಗದು ಇಲಾಖೆಯ ಅಧಿಕಾರಿ ವಿರುದ್ಧ ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಲೋಕೋಪಯೋಗಿ ಇಲಾಖೆಯ ಶಿವಮೊಗ್ಗ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದ ನಗದು ಶಾಖೆ ವಿಭಾಗ ಅಧಿಕಾರಿ ಬಿರೇಂದ್ರ ವಿರುದ್ಧ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ. PWD ಇಲಾಖೆ ಕರ್ತವ್ಯದಿಂದ ವಿಮುಕ್ತಿ ನೀಡಿ ಮಾತೃ ಇಲಾಖೆಗೆ ಹಾಜರಾಗಲು ಅದೇಶ ನೀಡಲಾಗಿದೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?