ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

Published : Nov 27, 2022, 03:04 PM IST

ಮೈಸೂರು, ಬೆಂಗಳೂರಿನಲ್ಲಿ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ, ಭಕ್ತರು ಕೊರಗಜ್ಜನ ಮೊರೆ ಹೋಗಿದ್ದಾರೆ.
 

ಮಂಗಳೂರು: ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಆರೋಪವಿದ್ದು, ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ದ ಕಾನೂನು ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಆದಿ ಸ್ಥಳ ಮತ್ತು ತುಳು‌ನಾಡು ಹೊರತು ಪಡಿಸಿ ಕೊರಗಜ್ಜನ ‌ಪ್ರತಿಷ್ಠೆಗೆ ಅವಕಾಶ ‌ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಮೈಸೂರು ಮೂಲದ ಕೆಲ ಭಕ್ತರಿಂದಲೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ‌ಕಡೆ ಆರಾಧನೆ ವ್ಯವಹಾರದ ಉದ್ದೇಶವಾಗಿದ್ದು, ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ಕರಾವಳಿಯ ದೈವಾರಾಧಕರು.

ಮಹಾರಾಷ್ಟ್ರದ ಹಲವು ಭಾಗ ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!