ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

Published : Nov 27, 2022, 03:04 PM IST

ಮೈಸೂರು, ಬೆಂಗಳೂರಿನಲ್ಲಿ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ, ಭಕ್ತರು ಕೊರಗಜ್ಜನ ಮೊರೆ ಹೋಗಿದ್ದಾರೆ.
 

ಮಂಗಳೂರು: ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಆರೋಪವಿದ್ದು, ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ದ ಕಾನೂನು ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಆದಿ ಸ್ಥಳ ಮತ್ತು ತುಳು‌ನಾಡು ಹೊರತು ಪಡಿಸಿ ಕೊರಗಜ್ಜನ ‌ಪ್ರತಿಷ್ಠೆಗೆ ಅವಕಾಶ ‌ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಮೈಸೂರು ಮೂಲದ ಕೆಲ ಭಕ್ತರಿಂದಲೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ‌ಕಡೆ ಆರಾಧನೆ ವ್ಯವಹಾರದ ಉದ್ದೇಶವಾಗಿದ್ದು, ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ಕರಾವಳಿಯ ದೈವಾರಾಧಕರು.

ಮಹಾರಾಷ್ಟ್ರದ ಹಲವು ಭಾಗ ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!