ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

Published : Nov 27, 2022, 03:04 PM IST

ಮೈಸೂರು, ಬೆಂಗಳೂರಿನಲ್ಲಿ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ, ಭಕ್ತರು ಕೊರಗಜ್ಜನ ಮೊರೆ ಹೋಗಿದ್ದಾರೆ.
 

ಮಂಗಳೂರು: ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಆರೋಪವಿದ್ದು, ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ದ ಕಾನೂನು ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಆದಿ ಸ್ಥಳ ಮತ್ತು ತುಳು‌ನಾಡು ಹೊರತು ಪಡಿಸಿ ಕೊರಗಜ್ಜನ ‌ಪ್ರತಿಷ್ಠೆಗೆ ಅವಕಾಶ ‌ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಮೈಸೂರು ಮೂಲದ ಕೆಲ ಭಕ್ತರಿಂದಲೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ‌ಕಡೆ ಆರಾಧನೆ ವ್ಯವಹಾರದ ಉದ್ದೇಶವಾಗಿದ್ದು, ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ಕರಾವಳಿಯ ದೈವಾರಾಧಕರು.

ಮಹಾರಾಷ್ಟ್ರದ ಹಲವು ಭಾಗ ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿ..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ