ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

Published : Sep 24, 2023, 01:01 PM IST

ತುಮಕೂರಿನ ಹುಲ್ಲೇಕೆರೆ ಪಂಚಾಯ್ತಿಯಲ್ಲಿ ಅವ್ಯವಹಾರ..! 
ಬಡವರ ಕಷ್ಟದಲ್ಲೂ ಹಣ ಕೊಳ್ಳೆ ಹೊಡೆಯುವ ಖದೀಮರು..! 
ಕೆಲಸವೇ ಮಾಡದೇ ಹಣ ರಿಲೀಸ್ ಮಾಡಿಕೊಂಡ ಭೂಪರು..! 

ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗಳನ್ನು ಮಾಡಲಾಗಿದೆ. ಆದ್ರೆ ಇವುಗಳು ಈಗ ಭ್ರಷ್ಟಚಾರದ(Corruption) ಕೂಪಗಳಾಗಿವೆ. ಕೆಲಸವನ್ನೇ ಮಾಡದೇ ಕೋಟ್ಯಾಂತರ ರೂಪಾಯಿ ಹಣವನ್ನು(Money) ರಿಲೀಸ್ ಮಾಡಿಸಿಕೊಂಡಿವೆ ಈ ಗ್ರಾಮ ಪಂಚಾಯಿತಿಗಳು(gram panchayat). ನರೇಗ ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಈ ಬಾರಿಯ ಕವರ್‌ ಸ್ಟೋರಿಯಲ್ಲಿ ತೋರಿಸಲಾಗುತ್ತಿದೆ. ತುಮಕೂರಿನ(Tumkur) ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು, ಕೆಲಸ ಮಾಡದೇ ಹಣವನ್ನು ರಿಲೀಸ್‌ ಮಾಡಲಾಗಿದೆ. ರಸ್ತೆ ಇಲ್ಲದಿದ್ದರೂ, ಹಣ ಬಿಡುಗಡೆಯಾಗಿದೆ. ಹಾಗಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಇದೆಯೋ ಅಥವಾ ಕಣ್ಣು ಮುಚ್ಚಿ ಕುಳಿತಿದೆಯಾ ಎಂಬ ಅನುಮಾನ ಮೂಡಿದೆ. 

ಇದನ್ನೂ ವೀಕ್ಷಿಸಿ:  ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more