ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

Published : Sep 24, 2023, 01:01 PM IST

ತುಮಕೂರಿನ ಹುಲ್ಲೇಕೆರೆ ಪಂಚಾಯ್ತಿಯಲ್ಲಿ ಅವ್ಯವಹಾರ..! 
ಬಡವರ ಕಷ್ಟದಲ್ಲೂ ಹಣ ಕೊಳ್ಳೆ ಹೊಡೆಯುವ ಖದೀಮರು..! 
ಕೆಲಸವೇ ಮಾಡದೇ ಹಣ ರಿಲೀಸ್ ಮಾಡಿಕೊಂಡ ಭೂಪರು..! 

ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗಳನ್ನು ಮಾಡಲಾಗಿದೆ. ಆದ್ರೆ ಇವುಗಳು ಈಗ ಭ್ರಷ್ಟಚಾರದ(Corruption) ಕೂಪಗಳಾಗಿವೆ. ಕೆಲಸವನ್ನೇ ಮಾಡದೇ ಕೋಟ್ಯಾಂತರ ರೂಪಾಯಿ ಹಣವನ್ನು(Money) ರಿಲೀಸ್ ಮಾಡಿಸಿಕೊಂಡಿವೆ ಈ ಗ್ರಾಮ ಪಂಚಾಯಿತಿಗಳು(gram panchayat). ನರೇಗ ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಈ ಬಾರಿಯ ಕವರ್‌ ಸ್ಟೋರಿಯಲ್ಲಿ ತೋರಿಸಲಾಗುತ್ತಿದೆ. ತುಮಕೂರಿನ(Tumkur) ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು, ಕೆಲಸ ಮಾಡದೇ ಹಣವನ್ನು ರಿಲೀಸ್‌ ಮಾಡಲಾಗಿದೆ. ರಸ್ತೆ ಇಲ್ಲದಿದ್ದರೂ, ಹಣ ಬಿಡುಗಡೆಯಾಗಿದೆ. ಹಾಗಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಇದೆಯೋ ಅಥವಾ ಕಣ್ಣು ಮುಚ್ಚಿ ಕುಳಿತಿದೆಯಾ ಎಂಬ ಅನುಮಾನ ಮೂಡಿದೆ. 

ಇದನ್ನೂ ವೀಕ್ಷಿಸಿ:  ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more