ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

Published : Sep 24, 2023, 01:01 PM IST

ತುಮಕೂರಿನ ಹುಲ್ಲೇಕೆರೆ ಪಂಚಾಯ್ತಿಯಲ್ಲಿ ಅವ್ಯವಹಾರ..! 
ಬಡವರ ಕಷ್ಟದಲ್ಲೂ ಹಣ ಕೊಳ್ಳೆ ಹೊಡೆಯುವ ಖದೀಮರು..! 
ಕೆಲಸವೇ ಮಾಡದೇ ಹಣ ರಿಲೀಸ್ ಮಾಡಿಕೊಂಡ ಭೂಪರು..! 

ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗಳನ್ನು ಮಾಡಲಾಗಿದೆ. ಆದ್ರೆ ಇವುಗಳು ಈಗ ಭ್ರಷ್ಟಚಾರದ(Corruption) ಕೂಪಗಳಾಗಿವೆ. ಕೆಲಸವನ್ನೇ ಮಾಡದೇ ಕೋಟ್ಯಾಂತರ ರೂಪಾಯಿ ಹಣವನ್ನು(Money) ರಿಲೀಸ್ ಮಾಡಿಸಿಕೊಂಡಿವೆ ಈ ಗ್ರಾಮ ಪಂಚಾಯಿತಿಗಳು(gram panchayat). ನರೇಗ ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಈ ಬಾರಿಯ ಕವರ್‌ ಸ್ಟೋರಿಯಲ್ಲಿ ತೋರಿಸಲಾಗುತ್ತಿದೆ. ತುಮಕೂರಿನ(Tumkur) ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು, ಕೆಲಸ ಮಾಡದೇ ಹಣವನ್ನು ರಿಲೀಸ್‌ ಮಾಡಲಾಗಿದೆ. ರಸ್ತೆ ಇಲ್ಲದಿದ್ದರೂ, ಹಣ ಬಿಡುಗಡೆಯಾಗಿದೆ. ಹಾಗಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಇದೆಯೋ ಅಥವಾ ಕಣ್ಣು ಮುಚ್ಚಿ ಕುಳಿತಿದೆಯಾ ಎಂಬ ಅನುಮಾನ ಮೂಡಿದೆ. 

ಇದನ್ನೂ ವೀಕ್ಷಿಸಿ:  ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more