ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

Published : Nov 23, 2019, 01:36 PM IST

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!