ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

Published : Nov 23, 2019, 01:36 PM IST

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!