ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

Published : Nov 23, 2019, 01:36 PM IST

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

ವಿಜಯಪುರ(ನ.23): ಸಾವಿನಲ್ಲೂ‌ ಒಂದಾದ ದಂಪತಿ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. ಶುಕ್ರವಾರ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಎಂಬುವರು ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿದ ಪತಿ ರೇವಣೆಪ್ಪ ಜಂಗಮಶೆಟ್ಟಿ ಅವರಿಗೆ ಪತ್ನಿ ಮೃತಪಟ್ಟಿರುವ ದುಃಖ ಭರಿಸುವ ಶಕ್ತಿ ಇರದೆ ಇಂದು ಬೆಳಗಿನ ಜಾವ ಅವರೂ ಕೂಡ ವಿಧಿವಶರಾಗಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಂಪತಿಯ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಮನೆಗೆ ಧಾವಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವೃದ್ಧ ದಂಪತಿನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!