ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ  ಪುಟ್ಟ ಮಗು

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು

Published : May 10, 2021, 03:16 PM IST
  •  ಪುಟ್ಟ ಮಗುವನ್ನು ಅನಾಥ ಮಾಡಿದ ಕೊರೋನಾ ಮಹಾಮಾರಿ
  • ಚಾಮರಾಜನಗರದಲ್ಲಿ ನಡೆದ ಕರುಣಾಜನಕ ಕತೆ ಇದು. 
  • ತಂದೆ ತಾಯಿ ಇಬ್ಬರೂ ಕೊರೋನಾಗೆ ಬಲಿ 

ಚಾಮರಾಜನಗರ (ಮೇ.10): ಕೊರೋನಾ ಮಹಾಮಾರಿ ಪುಟ್ಟ ಮಗುವನ್ನು ಅನಾಥ ಮಾಡಿದೆ. ಚಾಮರಾಜನಗರದಲ್ಲಿ ನಡೆದ ಕರುಣಾಜನಕ ಕತೆ ಇದು. 

ಕೊರೋನಾ ತುರ್ತು ಚಿಕಿತ್ಸೆಗೆ ಬಂತು ದೇಶೀ ಔಷಧ, ಭರವಸೆ ಮೂಡಿಸಿದೆ '2ಡಿಜಿ' ಸಂಜೀವಿನಿ .

ತಂದೆ ತಾಯಿ ಇಬ್ಬರೂ ಕೊರೋನಾಗೆ ಬಲಿಯಾಗಿದ್ದು ನಾಲ್ಕೂವರೆ ವರ್ಷದ ಮಗುವಿಗೀಗ ಯಾರೂ ದಿಕ್ಕಿಲ್ಲದಂತಾಗಿದೆ.  

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!