ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ  ಪುಟ್ಟ ಮಗು

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು

Published : May 10, 2021, 03:16 PM IST
  •  ಪುಟ್ಟ ಮಗುವನ್ನು ಅನಾಥ ಮಾಡಿದ ಕೊರೋನಾ ಮಹಾಮಾರಿ
  • ಚಾಮರಾಜನಗರದಲ್ಲಿ ನಡೆದ ಕರುಣಾಜನಕ ಕತೆ ಇದು. 
  • ತಂದೆ ತಾಯಿ ಇಬ್ಬರೂ ಕೊರೋನಾಗೆ ಬಲಿ 

ಚಾಮರಾಜನಗರ (ಮೇ.10): ಕೊರೋನಾ ಮಹಾಮಾರಿ ಪುಟ್ಟ ಮಗುವನ್ನು ಅನಾಥ ಮಾಡಿದೆ. ಚಾಮರಾಜನಗರದಲ್ಲಿ ನಡೆದ ಕರುಣಾಜನಕ ಕತೆ ಇದು. 

ಕೊರೋನಾ ತುರ್ತು ಚಿಕಿತ್ಸೆಗೆ ಬಂತು ದೇಶೀ ಔಷಧ, ಭರವಸೆ ಮೂಡಿಸಿದೆ '2ಡಿಜಿ' ಸಂಜೀವಿನಿ .

ತಂದೆ ತಾಯಿ ಇಬ್ಬರೂ ಕೊರೋನಾಗೆ ಬಲಿಯಾಗಿದ್ದು ನಾಲ್ಕೂವರೆ ವರ್ಷದ ಮಗುವಿಗೀಗ ಯಾರೂ ದಿಕ್ಕಿಲ್ಲದಂತಾಗಿದೆ.  

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?