ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್  ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್ ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

Published : Sep 25, 2019, 05:56 PM ISTUpdated : Sep 25, 2019, 06:06 PM IST

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?