ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್  ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್ ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

Published : Sep 25, 2019, 05:56 PM ISTUpdated : Sep 25, 2019, 06:06 PM IST

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!