ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್  ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್ ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

Published : Sep 25, 2019, 05:56 PM ISTUpdated : Sep 25, 2019, 06:06 PM IST

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!