ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..?  ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

Published : Jul 23, 2024, 12:06 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ. ಸುದೀರ್ಘ ವಿಚಾರಣೆ ಬಳಿಕ ತೀರ್ಪನ್ನು ಕೋರ್ಟ್‌(Court) ಕಾಯ್ದಿರಿಸಿದೆ. ಹಾಗಾಗಿ ಜುಲೈ 25ರವರೆಗೂ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಮನೆ ಊಟ ಕೇಳಿ ದರ್ಶನ್ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಬರಲಿದೆ. ಮನೆ ಊಟ ಬೇಕಾ..? ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ ನಡೆದಿದೆ. 2 ಕಡೆ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್. ಜುಲೈ 25ಕ್ಕೆ ನಿರ್ಧಾರವಾಗಲಿದೆ ಮನೆ ಊಟದ ಅರ್ಜಿ ಭವಿಷ್ಯ.

ಇದನ್ನೂ ವೀಕ್ಷಿಸಿ:  ಮೋದಿ 3.0 ಸರ್ಕಾರದ ಮೊದಲ ಬಜೆಟ್: ತೆರಿಗೆದಾರರಿಗೆ ಸಿಗುತ್ತಾ ಗುಡ್‌ನ್ಯೂಸ್..? ಯಾವುದೆಲ್ಲಾ ಏರಿಕೆ,ಇಳಿಕೆ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?