ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..?  ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

Published : Jul 23, 2024, 12:06 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ. ಸುದೀರ್ಘ ವಿಚಾರಣೆ ಬಳಿಕ ತೀರ್ಪನ್ನು ಕೋರ್ಟ್‌(Court) ಕಾಯ್ದಿರಿಸಿದೆ. ಹಾಗಾಗಿ ಜುಲೈ 25ರವರೆಗೂ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಮನೆ ಊಟ ಕೇಳಿ ದರ್ಶನ್ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಬರಲಿದೆ. ಮನೆ ಊಟ ಬೇಕಾ..? ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ ನಡೆದಿದೆ. 2 ಕಡೆ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್. ಜುಲೈ 25ಕ್ಕೆ ನಿರ್ಧಾರವಾಗಲಿದೆ ಮನೆ ಊಟದ ಅರ್ಜಿ ಭವಿಷ್ಯ.

ಇದನ್ನೂ ವೀಕ್ಷಿಸಿ:  ಮೋದಿ 3.0 ಸರ್ಕಾರದ ಮೊದಲ ಬಜೆಟ್: ತೆರಿಗೆದಾರರಿಗೆ ಸಿಗುತ್ತಾ ಗುಡ್‌ನ್ಯೂಸ್..? ಯಾವುದೆಲ್ಲಾ ಏರಿಕೆ,ಇಳಿಕೆ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!