ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..?  ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

Published : Jul 23, 2024, 12:06 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ. ಸುದೀರ್ಘ ವಿಚಾರಣೆ ಬಳಿಕ ತೀರ್ಪನ್ನು ಕೋರ್ಟ್‌(Court) ಕಾಯ್ದಿರಿಸಿದೆ. ಹಾಗಾಗಿ ಜುಲೈ 25ರವರೆಗೂ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಮನೆ ಊಟ ಕೇಳಿ ದರ್ಶನ್ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಬರಲಿದೆ. ಮನೆ ಊಟ ಬೇಕಾ..? ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ ನಡೆದಿದೆ. 2 ಕಡೆ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್. ಜುಲೈ 25ಕ್ಕೆ ನಿರ್ಧಾರವಾಗಲಿದೆ ಮನೆ ಊಟದ ಅರ್ಜಿ ಭವಿಷ್ಯ.

ಇದನ್ನೂ ವೀಕ್ಷಿಸಿ:  ಮೋದಿ 3.0 ಸರ್ಕಾರದ ಮೊದಲ ಬಜೆಟ್: ತೆರಿಗೆದಾರರಿಗೆ ಸಿಗುತ್ತಾ ಗುಡ್‌ನ್ಯೂಸ್..? ಯಾವುದೆಲ್ಲಾ ಏರಿಕೆ,ಇಳಿಕೆ..?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!