Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Published : Dec 18, 2022, 10:50 AM ISTUpdated : Dec 18, 2022, 11:59 AM IST

ಸುವರ್ಣ ನ್ಯೂಸ್ ಕವರ್‌ ಸ್ಟೋರಿ ತಂಡದಿಂದ ವಾಣಿಜ್ಯ ಇಲಾಖೆಯ ಭ್ರಷ್ಟರ ಬೇಟೆ ಬಳಿಕ, ಭ್ರಷ್ಟ ಅಧಿಕಾರಿಗಳ ಅಮಾನತು ಆಗಿತ್ತು. ಇದೀಗ ಮತ್ತೊಂದು ಮೆಗಾ ಇಂಪ್ಯಾಕ್ಟ್‌ ನಡೆದಿದೆ.

ಮೈಸೂರು: ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದೇವರಾಜ ಮೊಹಲ್ಲಾ ವಾಣಿಜ್ಯ ತೆರಿಗೆ ಕಚೇರಿ ಮೇಲೆ ಡಿಸೆಂಬರ್ 12ರಂದು ದಿಢೀರ್‌ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಹಾಜರಾತಿ ಪುಸ್ತಕ ಹಾಗೂ ಹಣಕಾಸು ರಿಜಿಸ್ಟ್ರಾರ್‌ ಸೇರಿದಂತೆ ಕೆಲ ದಾಖಲೆಗಳನ್ನು ಶೋಧ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳ್ಳಾಟದ ಬಗ್ಗೆ ದೂರು ಹಿನ್ನೆಲೆಯಲ್ಲಿ ವಾಣಿಜ್ಯ ಇಲಾಖೆ ಮೇಲೆ ದಾಳಿ ಮಾಡಿ, ಲೋಕಾಯುಕ್ತ  ಎಸ್‌.ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಶೋಧ ನಡೆಸಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more