Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Published : Dec 18, 2022, 10:50 AM ISTUpdated : Dec 18, 2022, 11:59 AM IST

ಸುವರ್ಣ ನ್ಯೂಸ್ ಕವರ್‌ ಸ್ಟೋರಿ ತಂಡದಿಂದ ವಾಣಿಜ್ಯ ಇಲಾಖೆಯ ಭ್ರಷ್ಟರ ಬೇಟೆ ಬಳಿಕ, ಭ್ರಷ್ಟ ಅಧಿಕಾರಿಗಳ ಅಮಾನತು ಆಗಿತ್ತು. ಇದೀಗ ಮತ್ತೊಂದು ಮೆಗಾ ಇಂಪ್ಯಾಕ್ಟ್‌ ನಡೆದಿದೆ.

ಮೈಸೂರು: ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದೇವರಾಜ ಮೊಹಲ್ಲಾ ವಾಣಿಜ್ಯ ತೆರಿಗೆ ಕಚೇರಿ ಮೇಲೆ ಡಿಸೆಂಬರ್ 12ರಂದು ದಿಢೀರ್‌ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಹಾಜರಾತಿ ಪುಸ್ತಕ ಹಾಗೂ ಹಣಕಾಸು ರಿಜಿಸ್ಟ್ರಾರ್‌ ಸೇರಿದಂತೆ ಕೆಲ ದಾಖಲೆಗಳನ್ನು ಶೋಧ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳ್ಳಾಟದ ಬಗ್ಗೆ ದೂರು ಹಿನ್ನೆಲೆಯಲ್ಲಿ ವಾಣಿಜ್ಯ ಇಲಾಖೆ ಮೇಲೆ ದಾಳಿ ಮಾಡಿ, ಲೋಕಾಯುಕ್ತ  ಎಸ್‌.ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಶೋಧ ನಡೆಸಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more