Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Published : Dec 18, 2022, 10:50 AM ISTUpdated : Dec 18, 2022, 11:59 AM IST

ಸುವರ್ಣ ನ್ಯೂಸ್ ಕವರ್‌ ಸ್ಟೋರಿ ತಂಡದಿಂದ ವಾಣಿಜ್ಯ ಇಲಾಖೆಯ ಭ್ರಷ್ಟರ ಬೇಟೆ ಬಳಿಕ, ಭ್ರಷ್ಟ ಅಧಿಕಾರಿಗಳ ಅಮಾನತು ಆಗಿತ್ತು. ಇದೀಗ ಮತ್ತೊಂದು ಮೆಗಾ ಇಂಪ್ಯಾಕ್ಟ್‌ ನಡೆದಿದೆ.

ಮೈಸೂರು: ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದೇವರಾಜ ಮೊಹಲ್ಲಾ ವಾಣಿಜ್ಯ ತೆರಿಗೆ ಕಚೇರಿ ಮೇಲೆ ಡಿಸೆಂಬರ್ 12ರಂದು ದಿಢೀರ್‌ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಹಾಜರಾತಿ ಪುಸ್ತಕ ಹಾಗೂ ಹಣಕಾಸು ರಿಜಿಸ್ಟ್ರಾರ್‌ ಸೇರಿದಂತೆ ಕೆಲ ದಾಖಲೆಗಳನ್ನು ಶೋಧ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳ್ಳಾಟದ ಬಗ್ಗೆ ದೂರು ಹಿನ್ನೆಲೆಯಲ್ಲಿ ವಾಣಿಜ್ಯ ಇಲಾಖೆ ಮೇಲೆ ದಾಳಿ ಮಾಡಿ, ಲೋಕಾಯುಕ್ತ  ಎಸ್‌.ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಶೋಧ ನಡೆಸಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more