ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

Suvarna News   | Asianet News
Published : Jul 01, 2020, 03:38 PM IST

ಕೊರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ| ಯಾದಗಿರಿಯಲ್ಲಿ ನಡೆದ ಘಟನೆ| ಮಾನವೀಯತೆಯನ್ನೇ ಮರೆತ ಆರೋಗ್ಯ ಇಲಾಖೆ ಸಿಬ್ಬಂದಿ| 

ಯಾದಗಿರಿ(ಜು.01): ಮಹಾಮಾರಿ ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನ ದರ ದರನೆ ಎಳೆದುಕೊಂಡು ಬಂದು ಗುಂಡಿಯಲ್ಲಿ ಎಸೆದು ಮಣ್ಣು ಮಾಡಲಾಗಿದೆ. 

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಈ ಮೂಲಕ ಯಾದಗಿರಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಮಾನವೀಯತೆಯನ್ನೇ ಮರೆತೆದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಹಳ್ಳ ತೋಡಿ ಶವವನ್ನ ಬಿಸಾಡಿ ಹೋಗಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?