ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

Published : Jul 01, 2020, 03:38 PM IST

ಕೊರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ| ಯಾದಗಿರಿಯಲ್ಲಿ ನಡೆದ ಘಟನೆ| ಮಾನವೀಯತೆಯನ್ನೇ ಮರೆತ ಆರೋಗ್ಯ ಇಲಾಖೆ ಸಿಬ್ಬಂದಿ| 

ಯಾದಗಿರಿ(ಜು.01): ಮಹಾಮಾರಿ ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನ ದರ ದರನೆ ಎಳೆದುಕೊಂಡು ಬಂದು ಗುಂಡಿಯಲ್ಲಿ ಎಸೆದು ಮಣ್ಣು ಮಾಡಲಾಗಿದೆ. 

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಈ ಮೂಲಕ ಯಾದಗಿರಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಮಾನವೀಯತೆಯನ್ನೇ ಮರೆತೆದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಹಳ್ಳ ತೋಡಿ ಶವವನ್ನ ಬಿಸಾಡಿ ಹೋಗಿದ್ದಾರೆ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?