ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

Suvarna News   | Asianet News
Published : Jul 01, 2020, 03:38 PM IST

ಕೊರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ| ಯಾದಗಿರಿಯಲ್ಲಿ ನಡೆದ ಘಟನೆ| ಮಾನವೀಯತೆಯನ್ನೇ ಮರೆತ ಆರೋಗ್ಯ ಇಲಾಖೆ ಸಿಬ್ಬಂದಿ| 

ಯಾದಗಿರಿ(ಜು.01): ಮಹಾಮಾರಿ ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನ ದರ ದರನೆ ಎಳೆದುಕೊಂಡು ಬಂದು ಗುಂಡಿಯಲ್ಲಿ ಎಸೆದು ಮಣ್ಣು ಮಾಡಲಾಗಿದೆ. 

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಈ ಮೂಲಕ ಯಾದಗಿರಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಮಾನವೀಯತೆಯನ್ನೇ ಮರೆತೆದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಹಳ್ಳ ತೋಡಿ ಶವವನ್ನ ಬಿಸಾಡಿ ಹೋಗಿದ್ದಾರೆ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!