'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

Published : Apr 09, 2021, 05:41 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/  ಆರು ಸಾವಿರ ಮುಟ್ಟಿದ ಸೋಂಕಿತರ ಸಂಖ್ಯೆ/ ಶನಿವಾರದಿಂದ ಜಾರಿಯಾಗಲಿದೆ ಕೊರೋನಾ ನಿಷೇಧಾಜ್ಞೆ/   ಬಿಬಿಎಂಪಿ ನೀಡಿರುವ ಎಚ್ಚರಿಕೆ ಪಾಲಿಸಲೇಬೇಕು

ಬೆಂಗಳೂರು(ಏ. 09) ಕೊರೋನಾ ನಿಷೇಧಾಜ್ಞೆಗೂ ಮುನ್ನ ಬೆಂಗಳೂರು ಬೆಚ್ಚಿ ಬಿದ್ದಿದೆ. ಕೇಸ್  ಹೆಚ್ಚಾದರೆ ಬೆಡ್ ವ್ಯವಸ್ಥೆ ಮಾಡುವುದು ಕಷ್ಟ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ನಿಷೇಧಾಜ್ಞೆ ಮಾರ್ಗಸೂಚಿಗಳು

ಮುಂದಿನ ಹತ್ತು ದಿನ ಗಂಭೀರವಾಗಿದೆ. ಜನರು  ಕೊರೋನಾ ನಿಯಮ ಪಾಲಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್