'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

Published : Apr 09, 2021, 05:41 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/  ಆರು ಸಾವಿರ ಮುಟ್ಟಿದ ಸೋಂಕಿತರ ಸಂಖ್ಯೆ/ ಶನಿವಾರದಿಂದ ಜಾರಿಯಾಗಲಿದೆ ಕೊರೋನಾ ನಿಷೇಧಾಜ್ಞೆ/   ಬಿಬಿಎಂಪಿ ನೀಡಿರುವ ಎಚ್ಚರಿಕೆ ಪಾಲಿಸಲೇಬೇಕು

ಬೆಂಗಳೂರು(ಏ. 09) ಕೊರೋನಾ ನಿಷೇಧಾಜ್ಞೆಗೂ ಮುನ್ನ ಬೆಂಗಳೂರು ಬೆಚ್ಚಿ ಬಿದ್ದಿದೆ. ಕೇಸ್  ಹೆಚ್ಚಾದರೆ ಬೆಡ್ ವ್ಯವಸ್ಥೆ ಮಾಡುವುದು ಕಷ್ಟ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ನಿಷೇಧಾಜ್ಞೆ ಮಾರ್ಗಸೂಚಿಗಳು

ಮುಂದಿನ ಹತ್ತು ದಿನ ಗಂಭೀರವಾಗಿದೆ. ಜನರು  ಕೊರೋನಾ ನಿಯಮ ಪಾಲಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!