'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

Published : Apr 09, 2021, 05:41 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/  ಆರು ಸಾವಿರ ಮುಟ್ಟಿದ ಸೋಂಕಿತರ ಸಂಖ್ಯೆ/ ಶನಿವಾರದಿಂದ ಜಾರಿಯಾಗಲಿದೆ ಕೊರೋನಾ ನಿಷೇಧಾಜ್ಞೆ/   ಬಿಬಿಎಂಪಿ ನೀಡಿರುವ ಎಚ್ಚರಿಕೆ ಪಾಲಿಸಲೇಬೇಕು

ಬೆಂಗಳೂರು(ಏ. 09) ಕೊರೋನಾ ನಿಷೇಧಾಜ್ಞೆಗೂ ಮುನ್ನ ಬೆಂಗಳೂರು ಬೆಚ್ಚಿ ಬಿದ್ದಿದೆ. ಕೇಸ್  ಹೆಚ್ಚಾದರೆ ಬೆಡ್ ವ್ಯವಸ್ಥೆ ಮಾಡುವುದು ಕಷ್ಟ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ನಿಷೇಧಾಜ್ಞೆ ಮಾರ್ಗಸೂಚಿಗಳು

ಮುಂದಿನ ಹತ್ತು ದಿನ ಗಂಭೀರವಾಗಿದೆ. ಜನರು  ಕೊರೋನಾ ನಿಯಮ ಪಾಲಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?