ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್