ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!