ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!